Breaking News

Tag Archives: ಪೌರತ್ವ ಕಾಯ್ದೆ

ಮಂಗಳೂರು ಘಟನೆ -ಸಿಓಡಿ ತನಿಖೆಗೆ ಆದೇಶ

  ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಘಟನೆಯನ್ನು ನ್ಯಾಯಾಂಗ ಮತ್ತು ಸಿಓಡಿ ತನಿಖೆಗೆ ವಹಿಸಲು ಆದೇಶಿಸ ಲಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹೆಲಿಪ್ಯಾಡ್‌ನಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬಂದವರು ಪ್ರತಿಭಟನೆ ನೆಪದಲ್ಲಿ ಹಿಂಸಾಚಾರ ನಡೆಸಿ ಗಲಭೆಗೆ ಕಾರಣರಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಿಳಿದು ಕೊಳ್ಳುವ ಪ್ರಯತ್ನ ಮಾಡದೇ ಹಿಂಸಾಚಾರನಡೆಸಲಾಗಿದೆಎಂದುದೂರಿದರು. ಸಾವಯವ ಕೃಷಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ಉತ್ತೇಜನಕ್ಕಾಗಿ ಹಲವು ಯೋಜನೆ ಕೈಗೊಳ್ಳಲಾಗಿದೆ. ಪೊಲೀಸರ ವೇತನ ಭತ್ಯೆ ಹೆಚ್ಚಳಕ್ಕೆ ...

Read More »

ಪೌರತ್ವ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಧರಣಿ – ಬಂಧನ – ಬಿಡುಗಡೆ

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಗರದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ದೇಶದ ಅಖಂಡತೆಗೆ ಭಂಗ ತಂದಿದೆ. ಜನ ಆತಂಕದಲ್ಲಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು. ಕಾಯ್ದೆ ತಿದ್ದುಪಡಿ ಕೈಬಿಟ್ಟು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸಬೇಕು. ಧರ್ಮಾಂಧತೆಯ ಆಧಾರದ ಮೇಲೆ ಯಾವುದೇ ಕಾಯ್ದೆಗಳನ್ನು ರಚಿಸಬಾರದು ಎಂದು ಧರಣಿ ನಿರತರು ಆಗ್ರಹಿಸಿದರು. ದೇಶದ ಐಕ್ಯತೆಗೆ ಮಾರಕವಾಗಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ, ...

Read More »