Breaking News

Tag Archives: ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ.

ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ.

Cnewstv.in / 31.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ...

Read More »