Breaking News

Tag Archives: ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ

ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ

cnewstv | 03.11.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ಶಿವಮೊಗ್ಗ : ವಿಶ್ವದಲ್ಲೇ ಅತಿ ಹೆಚ್ಚು ಅಪ್ರೂವಲ್ ರೇಟಿಂಗ್ ಹೊಂದಿರುವ ಅತ್ಯಂತ ಪ್ರಬಲ ನಾಯಕ  ಎಂದು ಜಾಗತಿಕ ಸಂಸ್ಥೆಗಳಿಂದ, ಮಾಧ್ಯಮಗಳಿಂದ ಗೌರವಿಸಲ್ಪಟ್ಟಿರುವ  ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ  ರಾಜ್ಯದ ಮುಖ್ಯಮಂತ್ರಿಗಳಾದ  ಶ್ರೀ ಸಿದ್ದರಾಮಯ್ಯ ತಕ್ಷಣ ತಮ್ಮ ಹೇಳಿಕೆಗೆ ಬೇಷರತ್ ...

Read More »