Breaking News

Tag Archives: ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡಿದಂತೆ ನಿರ್ಬಂಧ..

ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ..

Www.cnewstv.in / 18.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡಿದಂತೆ ನಿರ್ಬಂಧ.. ಶಿವಮೊಗ್ಗ : ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗಕ್ಕೆ 30 ದಿನಗಳ ಕಾಲ ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.. ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು ಅಕ್ಟೋಬರ್ 1 ರಂದು ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಕಲ್ಲುತೂರಾಟದಲ್ಲಿ ಹಾನಿಯಾದ ಮನೆಗಳಿಗೆ ಇಂದು ಭೇಟಿ ನೀಡಲೆಂದು ಮಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು.   ಈ ವೇಳೆ ಗಡಿ ಭಾಗವಾದ ...

Read More »