Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಕ್ಕ ಚಿನ್ನದ ಉಂಗುರವನ್ನು, ಪ್ರಾಮಾಣಿಕವಾಗಿ ಹಿಂತಿರುಗಿಸಿದ ಚಿನ್ನದ ಹುಡುಗ. ಶಿವಮೊಗ್ಗ : ಕದ್ದ ವಸ್ತುಗಳನ್ನೇ ಹಿಂದಿರುಗಿಸಲು ಯೋಚಿಸುವ ಸಮಯದಲ್ಲಿ, ತನಗೆ ಸಿಕ್ಕ ವಸ್ತುವನ್ನು ಹಿಂತಿರುಗಿಸಿ ಬಾಲಕನು ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಹೌದು ಈ ಘಟನೆ ನಡೆದಿರುವುದು ಶಿವಮೊಗ್ಗದ ತುಂಗಾ ಪ್ರೌಢಶಾಲೆಯಲ್ಲಿ. ಫಯಾಜ್ ಎಂಬ 9 ನೇ ತರಗತಿಯ ಹುಡುಗ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿನ್ನದ ಉಂಗುರವೊಂದು ದೊರೆತಿದೆ. ಕೂಡಲೇ ಅದನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಅವರಿಗೆ ತಲುಪಿಸಿದ್ದಾರೆ. ಶಾಲೆಯ ಮುಖ್ಯ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv