Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ.ಜಾತಿ, ಪ.ಪಂಗಡದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅನುದಾನ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಕ್ರಮ : ಡಾ.ಸೆಲ್ವಮಣಿ. ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅನುದಾನ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ಸಿಪಿ/ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯಕ್ರಮ ಅನುಷ್ಟಾನದ ಪರಿಶೀಲನೆ ನಡೆಸಿದರು. ಕೆಲವು ...
Read More »Tag Archives: ಪ.ಜಾತಿ
ಪ.ಜಾತಿ, ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಮೀಸಲಾಗಿರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದನ ಬಿಡುಗಡೆಯಾಗುವ ಮೊದಲೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ...
Read More »
C News TV Kannada News Online in cnewstv