Breaking News

Tag Archives: ಬಂಧಿಗಳ ಸಂದರ್ಶನ ಪುನರಾರಂಭ.

ಬಂಧಿಗಳ ಸಂದರ್ಶನ ಪುನರಾರಂಭ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಧಿಗಳ ಸಂದರ್ಶನ ಪುನರಾರಂಭ. ಶಿವಮೊಗ್ಗ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗಿರುವುದರಿಂದ ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಮಾ.21 ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗೃತಾ ಕ್ರಮವಾಗಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಂದರ್ಶನವನ್ನು ಮಾತ್ರ ನೀಡಲಾಗುವುದು. ಆದ್ದರಿಂದ ಬಂಧಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಮುಖ್ಯಸ್ಥ ಶಿವಾನಂದ ಆರ್.ಶಿವಪುರ, ದೂರವಾಣಿ ...

Read More »