Breaking News

Tag Archives: ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ..

ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ..

Cnewstv.in / 12.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ.. ಶಿವಮೊಗ್ಗ : ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸಂಸದ ಬಿ.ವೈ.ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರ‌ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಸಂಸದರಿಗೆ ಏನೇನು ಗೊತ್ತಿಲ್ಲ, ಇದು 2006 ರ ಸಮಸ್ಯೆ ಅಲ್ಲ, ಇದು 2012 ರ ಸಮಸ್ಯೆ. 2002ರಲ್ಲಿ ಅಂದಿನ ಸಂಸದರಾಗಿದ್ದ ...

Read More »