Breaking News

Tag Archives: ಬಜರಂಗದಳ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಜೇನು ಗೂಡಿಗೆ ಕೈ ಹಾಕಿದಂತೆ

ಬಜರಂಗದಳ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಜೇನು ಗೂಡಿಗೆ ಕೈ ಹಾಕಿದಂತೆ

Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜರಂಗದಳ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಜೇನು ಗೂಡಿಗೆ ಕೈ ಹಾಕಿದಂತೆ ಶಿವಮೊಗ್ಗ : ಬಜರಂಗದಳವನ್ನು ನಿಷೇಧ ಮಾಡುವುದನ್ನು ಹೇಳಿಕೆ ನೀಡಿದ ಕಾಂಗ್ರೆಸ್ಸಿಗರಿಗೆ ಜಿಲ್ಲಾ ಬಜರಂಗದಳದ ವತಿಯಿಂದ ಖಡಕ್ ಎಚ್ಚರಿಕೆಯನ್ನು ನೀಡಲಾಯಿತು. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಸಂದರ್ಭ ಬಜರಂಗದಳವನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡುವ ಉಲ್ಲೇಖ ಮಾಡಿರುವಂತದ್ದು ಅತ್ಯಂತ ಖಂಡನೀಯ. ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ರಾಷ್ಟ್ರೀಯ ವಾದಿ ವಿಚಾರಗಳನ್ನು ಒಳಗೊಂಡಿರುವ ...

Read More »