Breaking News

Tag Archives: ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.

ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.

Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು. ಶಿವಮೊಗ್ಗ : ಗಾಂಧಿಬಜಾರಿನ ಬಟ್ಟೆ ಮಾರುಕಟ್ಟೆಯಲ್ಲಿ ಸೆಂಥಿಲ್ ಎಂಬ ವ್ಯಾಪಾರಿಗೆ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಗಾಂಧಿಬಜಾರ್ ನ ಚೋರ್ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಸಂಜೆ 7.30 ಸಮಯಕ್ಕೆ ಸಂತೋಷ್ ( ಜೋಗಿ ಸಂತು ) ಎಂಬಾತನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರಿ ಸೆಂಥಿಲ್ ...

Read More »