Breaking News

Tag Archives: ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌.

ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌.

Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌. ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್‌ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರಾö್ಯಕ್ಟರ್, ಟಿಲ್ಲರ್ ಹಾಗೂ ...

Read More »