Breaking News

Tag Archives: ಬರಿಗೈಯಲ್ಲಿ ಹಿಂತಿರುಗಿದ್ದ ಅರಣ್ಯ ಇಲಾಖೆ.

ಚಿರತೆ ಕಾರ್ಯಾಚರಣೆಗೆ ವಿಫಲ, ಬರಿಗೈಯಲ್ಲಿ ಹಿಂತಿರುಗಿದ್ದ ಅರಣ್ಯ ಇಲಾಖೆ.

Cnewstv.in / 05.09.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿರತೆ ಕಾರ್ಯಾಚರಣೆಗೆ ವಿಫಲ, ಬರಿಗೈಯಲ್ಲಿ ಹಿಂತಿರುಗಿದ್ದ ಅರಣ್ಯ ಇಲಾಖೆ. ಬೆಳಗಾವಿ : ಕಳೆದ ಒಂದು ತಿಂಗಳಿನಿಂದ ಬೆಳಗಾವಿ ಜನರ ಚಿಂತೆಗೆ ಕಾರಣವಾದ ಚಿರತೆ ಕೊನೆಗೂ ಸಿಗಲಿಲ್ಲ. ಅರಣ್ಯ ಇಲಾಖೆ ಬರಿಗೈಯಲ್ಲಿ ಹಿಂದಿರುಗಿದೆ. ಬೆಳಗಾವಿ ಗಾಲ್ಫ್ ಕೋರ್ಸ್ ಪೊದೆಯೊಳಗೆ ಅಡಗಿದ್ದ ಚಿರತೆಯನ್ನು ಹುಡುಕಲು ಅರಣ್ಯ ಇಲಾಖೆಯ ಸುಮಾರು 250ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು ಆದರೆ ಕಾರ್ಯಾಚರಣೆ ವಿಫಲವಾಗಿದೆ. ಆಗಸ್ಟ್ 5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ...

Read More »