ಅನಿವಾಸಿ ಭಾರತೀಯರಾದ ಡಾ.ನೀರಜ್ ಪಟೇಲ್ ರವರು ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ಪ್ರತಿಷ್ಠಾಪಿಸಿದ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯ ತದ್ರೂಪು ಪುತ್ಥಳಿಯನ್ನು ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲು ನೀಡಿದ್ದಾರೆ. ಆದರೆ 30 ಲಕ್ಷ ರೂಪಾಯಿ ವೆಚ್ಚದ ಬಸವೇಶ್ವರರ ಪುತ್ಥಳಿಯನ್ನು ಲಂಡನ್ ನಿಂದ ಶಿವಮೊಗ್ಗಕ್ಕೆ ತಂದು ಮಹಾನಗರ ಪಾಲಿಕೆಯಲ್ಲಿ ಇಡಲಾಗಿದೆಯೇ ಹೊರತು ಅದನ್ನು ಪ್ರತಿಷ್ಠಾಪಿಸಲು ಕ್ರಮಕೈಗೊಂಡಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ. ಬಸವೇಶ್ವರರ ಪುತ್ಥಳಿಯನ್ನು ಶಿವಮೊಗ್ಗಕ್ಕೆ ತಂದು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಬಳಿಕ ಗಾಂಧಿ ಪಾರ್ಕ್ ಎದುರಿನ ಬಸವೇಶ್ವರ ವೃತ್ತದಲ್ಲಿ ಪುತ್ಥಳಿ ಪ್ರತಿಷ್ಠಾಪಿಸಲು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv