Breaking News

Tag Archives: ಬಸವ ಮರಳಸಿದ್ದ ಸ್ವಾಮೀಜಿ

ಕುವೆಂಪು ಆಶಿಸಿದ ಭಾರತ ಉಳಿಸಿಕೊಳ್ಳೋಣ: ಬಸವ ಮರಳಸಿದ್ದ ಸ್ವಾಮೀಜಿ

  ಶಿವಮೊಗ್ಗ: ಭಾರತದ ಬಲವೇ ಅನೇಕತೆಯಲ್ಲಿ ಏಕತೆ ಎಂಬುದಾಗಿದೆ. ಕುವೆಂಪು ಅವರಂಥ ಮಹಾಕವಿಗಳು ಹೇಳಿದಂತೆ ಹಿಂದೂ, ಕ್ರೈಸ್ತ, ಮುಸಲ್ಮಾನ ಪಾರಸಿಕ ಜೈನರುದ್ಯಾನವೆಂಬುದೇ ಭಾರತದ ಹೆಗ್ಗಳಿಕೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಶರಣರು ಹೇಳಿದರು‌. ನಗರದ ಪತ್ರಿಕಾ ಭವನದಲ್ಲಿ ಕುವೆಂಪು ಜನ್ಮದಿನದ ಅಂಗವಾಗಿ ನಡೆದ ಸಂವಿಧಾನ ಪ್ರಸ್ತಾವನೆಯ ಓದು, ಕುವೆಂಪು ಗೀತಗಾಯನ, ನಾಡಗೀತೆ ವಾಚನ ಮತ್ತು ಸರ್ವಧರ್ಮ ಸಹಭೋಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಮತ-ಧರ್ಮ, ತತ್ವ, ಸಿದ್ಧಾಂತಗಳಿಗೂ ಈ ದೇಶ ನೆಲೆಯಾಗಿದೆ. ಎಲ್ಲವನ್ನೂ ಪೊರೆದಿದೆ. ಎಲ್ಲರ ಸಹಬಾಳ್ವೆಯ, ಸಾಮರಸ್ಯದಲ್ಲೇ ಎಲ್ಲರ ಹಿತವಿದೆ. ಏಳಿಗೆ ...

Read More »