Breaking News

Tag Archives: ಬಾಳೆಬರೆ ಘಾಟ್ : ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ.

ಬಾಳೆಬರೆ ಘಾಟ್ : ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ.

Cnewstv / 01.4.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಳೆಬರೆ ಘಾಟ್ : ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ. ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿμÉೀಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ...

Read More »