Breaking News

Tag Archives: ಬಿಕ್ಕೋನಹಳ್ಳಿ ಗ್ರಾಮದಲ್ಲಿ ನರಹಂತಕ ಚಿರತೆ ಸೆರೆ.

ಬಿಕ್ಕೋನಹಳ್ಳಿ ಗ್ರಾಮದಲ್ಲಿ ನರಹಂತಕ ಚಿರತೆ ಸೆರೆ.

Cnewstv / 19.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಕ್ಕೋನಹಳ್ಳಿ ಗ್ರಾಮದಲ್ಲಿ ನರಹಂತಕ ಚಿರತೆ ಸೆರೆ. ಶಿವಮೊಗ್ಗ: ತಾಲೂಕಿನ ಬಿಕ್ಕೋನಹಳ್ಳಿ, ಬೀರನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮೂಡಿಸಿದ್ದ ನರಹಂತಕ ಚಿರತೆ ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಹಾಗೂ ಮೈಸೂರಿನ ಸ್ಪೆಷಲ್ ಟಾಸ್ಕ್ ಫೋರ್ಸ್ ಯಶಸ್ವಿಯಾಗಿದೆ. ಬನ್ನಿಕೆರೆಯಲ್ಲಿ ನಿನ್ನೆ ಹಗಲಲ್ಲೇ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ, ನಿನ್ನೆ ರಾತ್ರಿ ವೇಳೆಗೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸೆರೆ ...

Read More »