Breaking News

Tag Archives: ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ.

ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ.

ಬಿಜೆಪಿ ನಾಯಕರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ಶಿವಮೊಗ್ಗ : ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಗಳಿಗೆ  ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಯನ್ನುದ್ದೇಶೀಸಿ ಮಾತನಾಡಿದ ಅವರು, ಸದನದಲ್ಲಿ ನಡೆದ ಗಲಾಟೆಗೆ ಬಿಜೆಪಿ ಕಾರಣವಾಗಿದ್ದರೂ ಸಹ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ಸಮರ್ಥಿಸಿಕೊಳ್ಳುತ್ತಿ ರುವುದು ಖಂಡನೀಯ. ಮೊದಲನೇ ಹೆಂಡತಿ ಇದ್ದಾಗ ಎರಡನೇ ಮದುವೆ ಆಗೋದು ತಪ್ಪು. ಈ ಪರಿಷತ್ ಘಟನೆ ಕೂಡ ಆಗಿರುವುದು ಅದೇ ರೀತಿಯಲ್ಲೇ. ಪರಿಷತ್ ...

Read More »