Breaking News

Tag Archives: ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.

ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ. ಮಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ಸುಳ್ಯ ತಾಲೂಕಿನ ಬೆಳ್ಳಾರೆ ಯಲ್ಲಿ ಹತ್ಯೆ ಮಾಡಲಾಗಿದೆ. ‌ ಕೋಳಿ ಅಂಗಡಿಯನ್ನ ನಡೆಸುತ್ತಿದ್ದ ಪ್ರವೀಣ್ ಇಂದು ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುವ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.‌ ಮನಬಂದಂತೆ ಮಾರಕಾಸ್ತ್ರಗಳಿಂದ ...

Read More »