Breaking News

Tag Archives: ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..

Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮೇ 10 ರಂದು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, 40 % ಕಮಿಷನ್, ಪಿಎಸ್ಐ ನೇಮಕಾತಿಯಲ್ಲಿ ಹಗರಣ, ಪೆಟ್ರೋಲ್ – ಡೀಸೆಲ್, ಗ್ಯಾಸ್ ಸಿಲೆಂಡರ್ ಸೇರಿದಂತೆ ...

Read More »