Breaking News

Tag Archives: ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ : ಆರ್.ಎಂ. ಮಂಜುನಾಥ ಗೌಡ.

ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ : ಆರ್.ಎಂ. ಮಂಜುನಾಥ ಗೌಡ.

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ : ಆರ್.ಎಂ. ಮಂಜುನಾಥ ಗೌಡ. ಶಿವಮೊಗ್ಗ : ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ ಎಂದು ಕೆಪಿಸಿಸಿ ಸಂಚಾಲಕ ಆರ್.ಎಂ. ಮಂಜುನಾಥ ಗೌಡ ಆರೋಪಿಸಿದರು. ಅವರು ಇಂದು ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ವೈಷಮ್ಯದ ಮಾರುಕಟ್ಟೆ ಮೂಲಕ ತನ್ನ ವ್ಯಾಪಾರ ಮುಂದುವರೆಸಿದೆ. ಕೇವಲ ಆಶ್ವಾಸನೆಗಳ ಮೂಲಕ ಜನರಿಗೆ ಮಂಕುಬೂದಿ ಎರಚುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸುಳ್ಳನ್ನೇ ಕೇಂದ್ರವಾಗಿಟ್ಟುಕೊAಡು ...

Read More »