Breaking News

Tag Archives: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.

Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು. ಬೆಂಗಳೂರು : ಅಧಿಕಾರ ದುರ್ಬಳಕೆ ನಕಲಿ ದಾಖಲೆಗಳ ತಯಾರಿಕೆ ಆರೋಪದಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ “ಸಾರಿಗೆ ವಿಭಾಗ” ದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತರಾದ ರಮೇಶ್, ಕಂಪ್ಯೂಟರ್‌ ಆಪರೇಟರ್ ಆದ ಸತೀಶ್ ಮತ್ತು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕ ಶಿವಾನಂದ, ಇವರುಗಳ ವಿರುದ್ಧ ಹಲಸೂರು ...

Read More »