Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಇಂದು ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್ಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ...
Read More »Tag Archives: ಬಿ.ವೈ.ರಾಘವೇಂದ್ರ
ಬೃಹತ್ ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ..
ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.. ಇಂದು ಶಿವಮೊಗ್ಗದ ಎನ್ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10ತಿಂಗಳ ...
Read More »ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ – ಬಿಎಸ್ ವೈ.
ಶಿವಮೊಗ್ಗಕ್ಕೆ ಕಾಂಗ್ರೆಸ್ಸಿನಿಂದ ಯಾರು ಪ್ರಚಾರ ಬರ್ತಾರೋ ಬಿಡ್ತಾರೋ ಬಿಡ್ತಾರೋ, ಸರ್ಕಾರವೇ ಬಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡಿದರು ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ .ಈ ಲೋಕಸಭಾ ಚುನಾವಣೆ ನಂತರ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಾಗ ತಮಿಳು ಸಮಾಜದ ಇಬ್ಬರು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗ ಮಾಡುತ್ತೇನೆ ಎಂದು ಭದ್ರಾವತಿಯಲ್ಲಿ ಮಾಧ್ಯಮದವರೊಂದಿಗೆ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮಕೂರು, ಮಂಡ್ಯ ಹಾಸನದಲ್ಲಿ ಮೊದಲು ಗೆಲ್ಲಲಿ ಬಳಿಕ ಶಿವಮೊಗ್ಗ ಕ್ಷೇತ್ರದತ್ತ ಗಮನಹರಿಸಲಿ ಎಂದ ಬಿಎಸ್ ವೈ. ...
Read More »
C News TV Kannada News Online in cnewstv