Breaking News

Tag Archives: ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.

ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.

Cnewstv.in / 21.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ. ನವದೆಹಲಿ : ಭಾರತದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆಯಾಗಿದ್ದಾರೆ.‌ ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮ ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ದಾ ವಿರೋಧ ಗೆಲುವು ಸಾಧಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ ಮೂರು ಸುತ್ತಿನ ಮತ ಎಣಿಕೆ ನಂತರ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ...

Read More »