Breaking News

Tag Archives: ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ

ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.

Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ. ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕಕ್ಕೆ ವಿಶೇಷ ವಿಮಾನದ ಮೂಲಕ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಅರಗಜ್ಞಾನೇಂದ್ರ ಸ್ವಾಗತಿಸಿದರು. ಮೇಕ್ರಿ ಸರ್ಕಲ್ ಹತ್ತಿರ, ರಸ್ತೆ ಪಕ್ಷದಲ್ಲಿ ಮೋದಿಯವರನ್ನು ನೋಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ...

Read More »