Breaking News

Tag Archives: ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶಿವಮೊಗ್ಗ : ಇಂದು ಬೆಳಗ್ಗಿನ ಜಾವ 4 ಗಂಟೆಗೆ ಹಿಂದೂ ಮಹಾಸಭಾ ಗಣಪತಿಯನ್ನು ಕೋಟೆ ಭೀಮೇಶ್ವರ ದೇವಸ್ಥಾನದ ಹಿಂಭಾಗದ ತುಂಗಾನದಿಯಲ್ಲಿ ವಿಸರ್ಜಿಸಲಾಯಿತು‌. ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಬೆಳಗಿನ ಜಾವದವರೆಗೂ ಅಷ್ಟೇ ಅದ್ದೂರಿಯಾಗಿ ಜನಸ್ತೋಮದ ನಡುವೆ ನೆರವೇರಿತು ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಗಣಪತಿ ವಿಸರ್ಜನೆ ತಡವಾಗಿ ನೆರವೇರಿಸಲಾಯಿತು ಪ್ರತಿಬಾರಿಯೂ ತಡ ...

Read More »