Cnewstv / 21.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯ ಶಾರೀಕ್ ಮನೆಮೇಲೆ ಪೊಲೀಸರ ರೈಡ್. ಶಿವಮೊಗ್ಗ : ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಶಾರೀಕ್ ಮನೆಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಇದನ್ನು ಒದಿ : https://cnewstv.in/?p=11556 ಇಂದು ಬೆಳ್ಳಂಬೆಳಗ್ಗೆ ತೀರ್ಥಹಳ್ಳಿ ಪೊಲೀಸರಿಂದ ಕಾರ್ಯಚರಣೆ ನಡೆಸಿದ್ದಾರೆ. ಶಾರೀಕ್ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ. ಸೊಪ್ಪು ಗುಡ್ಡೆಯ ಮೀನು ಮಾರುಕಟ್ಟೆಯ ಸಮೀಪ ಇರುವ ಶಾರೀಕ್ ಮನೆ ಮೇಲೆ ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv