ಶಿವಮೊಗ್ಗ : ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಭಗವದ್ಗೀತಾ ಪಾರಾಯಣ/ಕಂಠಪಾಠ ಮಹಾಯಜ್ಞ ಕಾರ್ಯಕ್ರಮವನ್ನು ಮನೆ ಮನಗಳಲ್ಲಿ ಮೊಳಗಿಸುವ ಕಾರ್ಯವನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಸಂಸ್ಕೃತ ಭಾರತಿ, ವಾಸವಿ ವಿದ್ಯಾಲಯ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೊಂದು ಸಮಾಜಮುಖೀ ಕಾರ್ಯಕ್ರಮವಾಗಿದ್ದು ಇದರಲ್ಲಿ ಸಮಾಜದ ಎಲ್ಲಾ ಬಂಧು ಬಾಂಧವರು ಮುಕ್ತವಾಗಿ ಭಗವದ್ಗೀತೆಯನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. *ಭಗವದ್ಗೀತಾ ಪಾರಾಯಣ/ಕಂಠಪಾಠ ಯಾಕೆ?* ಭಗವದ್ಗೀತೆಯು ಮಾನವ ಸಮಾಜದ ಏಳಿಗೆಯನ್ನು ಬಯಸುತ್ತದೆ. ಜಾತಿ-ಜಾತಿಗಳ ನಡುವಿನ ಮನಸ್ತಾಪ, ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv