Breaking News

Tag Archives: ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ..

ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ..

Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ.. ಶಿವಮೊಗ್ಗ : ಭದ್ರಾವತಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಭದ್ರಾ ಕೋಟೆ ಅಂತ ಬಿಂಬಿತವಾಗಿತ್ತು. ಅಪ್ಪಾಜಿ ಗೌಡರ ನಂತರ ಜೆಡಿಎಸ್ ಪ್ರಭಾವಿ ನಾಯಕರೆಂದರೆ ಎಸ್ ಕುಮಾರ್. ಭದ್ರಾವತಿ ತಾಲೂಕಿನಲ್ಲಿ ತಮ್ಮದೇ ಅಭಿಮಾನಿಗಳನ್ನು ಹೊಂದಿರುವ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ...

Read More »