Breaking News

Tag Archives: ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ

ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇವತ್ತು ನಟರ ಟೀಮ್ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಲಿದೆ. ಮಧ್ಯಾಹ್ನದವರೆಗೆ ಸಫಾರಿಯಲ್ಲಿ ಭಾಗವಹಿಸಲಿದ್ದಾರೆ. ಅಭಯಾರಣ್ಯದ ಮಧ್ಯದಲ್ಲಿರುವ ಬ್ರಿಟೀಷರ ಕಾಲದ ಬಂಗಲೆಯಲ್ಲಿ ...

Read More »