Breaking News

Tag Archives: ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ನದಿಪಾತ್ರದ ಜನರಿಗೆ ಎಚ್ಚರಿಕೆ..

ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ನದಿಪಾತ್ರದ ಜನರಿಗೆ ಎಚ್ಚರಿಕೆ..

Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ನದಿಪಾತ್ರದ ಜನರಿಗೆ ಎಚ್ಚರಿಕೆ.. ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು. ಮೇ 06 ರಂದು 3800 ಕ್ಯೂಸೆಕ್ಸ್, ಮೇ 07 ರಂದು 4340 ಕ್ಯೂಸೆಕ್ಸ್, ಮೇ 08 ರಂದು 4520 ಕ್ಯೂಸೆಕ್ಸ್, ಮೇ ...

Read More »