Breaking News

Tag Archives: ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ..

ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ..

Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ.. ಶಿವಮೊಗ್ಗ : ಭದ್ರಾ ನಾಲೆ ಈಜಲು ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ಮಕ್ಕಳೆಲ್ಲ ಹರ್ಷ (10) ಹಾಗೂ ಚಂದನ (14) ಎಂದು ಗುರುತಿಸಲಾಗಿತ್ತು. ಇವರು ಬೇಸಿಗೆ ರಜೆ ಗೆಂದು ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಗ್ರಾಮದ ದೊಡ್ಡಪ್ಪನ ಮನೆಗೆ ಬಂದಿದ್ದರು. ನೆನ್ನೆ ಮಧ್ಯಾಹ್ನ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋದಾಗ ಈ ...

Read More »