Breaking News

Tag Archives: ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್..

ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್..

Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್.. ಶಿವಮೊಗ್ಗ: ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು. ಇದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಅದನ್ನು ಹೊಡೆದೋಡಿಸುವುದೇ ಬಿಜೆಪಿಯ ಗುರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧವನ್ನು ಶುದ್ಧ ಮಾಡುವುದರ ಜೊತೆಗೆ ಭ್ರಷ್ಟಾಚಾರ ಶುದ್ಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಭೂತದ ...

Read More »