Breaking News

Tag Archives: “ಮಂಟಪ” ಮುಳುಗಿತ್ತಾ? ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಕೇಳಿವ ಪ್ರಶ್ನೆ. ಆದರೆ ಈ ಕೋರ್ಪಳಯ್ಯ ಮಂಟಪದ ಹಿಂದಿನ ರೋಚಕ ಕಥೆ ಗೊತ್ತಾ??

“ಮಂಟಪ” ಮುಳುಗಿತ್ತಾ? ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಕೇಳುವ ಪ್ರಶ್ನೆ. ಆದರೆ ಈ ಕೋರ್ಪಳಯ್ಯ ಮಂಟಪದ ಹಿಂದಿನ ರೋಚಕ ಕಥೆ ಗೊತ್ತಾ??

  Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಂಗಾ ನದಿಯ ಎಡದಂಡೆಯ ಮೇಲಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಸರೆಯೇ “ತುಂಗಾ ನದಿ”. ನಮ್ಮ ಶಿವಮೊಗ್ಗದಲ್ಲಿ ಪ್ರತಿ ವರ್ಷ ಮಳೆಯ ಪ್ರಮಾಣವನ್ನು ಅಳೆಯುವ ಪದ್ಧತಿ ವಿಶೇಷವಾಗಿದೆ. ಮಳೆ ಜಾಸ್ತಿಯಾಗಿದೆ ಅಥವಾ ಕಡಿಮೆಯಾಗಿದೆ ಅಥವಾ ವಾಡಿಕೆಯಂತೆ ಆಗಿದೆ ಅನ್ನೋದು ನಿರ್ಧಾರ ಆಗುವುದು ಎಷ್ಟು ಸರಿ “ಕೋರ್ಪಳಯ್ಯನ ಮಂಟಪ” ಮುಳುಗಿದೆ ಅನ್ನೋದರ ಮೇಲೆ. ಹಾಗಾದರೆ ಈ ಕೋರ್ಪಳಯ್ಯನ ಮಂಟಪ ಮಳೆಯನ್ನು ಅಳೆಯುವ ಸಾಧನವೇ, ಇದನ್ನು ಕಟ್ಟಿಸಿದ್ದು ಯಾರು, ಕೋರ್ಪಳಯ್ಯ ...

Read More »