Breaking News

Tag Archives: ಮಂತ್ರಾಲಯ : ಡಿಕೆ ಶಿವಕುಮಾರ್ ಬೆಳ್ಳಿ ಖಡ್ಗವನ್ನು ಸ್ವೀಕರಿಸಲು ಒಪ್ಪದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ.

ಮಂತ್ರಾಲಯ : ಡಿಕೆ ಶಿವಕುಮಾರ್ ಬೆಳ್ಳಿ ಖಡ್ಗವನ್ನು ಸ್ವೀಕರಿಸಲು ಒಪ್ಪದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ.

Cnewstv.in / 21.10.2022/ ರಾಯಚೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂತ್ರಾಲಯ : ಡಿಕೆ ಶಿವಕುಮಾರ್ ಬೆಳ್ಳಿ ಖಡ್ಗವನ್ನು ಸ್ವೀಕರಿಸಲು ಒಪ್ಪದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ. ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳು ಮಠಕ್ಕೆ ಭೇಟಿ ನೀಡಿ ಬೃಂದಾವನ ದರ್ಶನ ಪಡೆದರು. ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಂತ್ರಾಲಯದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಹುಲ್ ಗಾಂಧಿ ಹಾಗೂ ಅವರೊಂದಿಗೆ ಮಠಕ್ಕೆ ಬಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಶೀರ್ವಾದ ಮಾಡಿದರು. ಈ ...

Read More »