Breaking News

Tag Archives: ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ.

ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ.

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದರು. ಇಂದು ಶಿವಮೊಗ್ಗದಲ್ಲಿ ಮುರುಘಾ ಮಠದ ಶ್ರೀಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಚಾರ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮಠದ ಸ್ವಾಮಿಗಳು ಬಗ್ಗೆ ನನಗೆ ಗೌರವ ಕಡಿಮೆಯಾಗಿಲ್ಲ. ತನಿಖೆಯ ನಂತರ ಸತ್ಯ-ಸುಳ್ಳು ಹೊರಬೀಳಲಿದೆ. ನಂತರ ತೀರ್ಮಾನ ತೆಗೆದುಕೊಳ್ಳೋಣ. ...

Read More »