Breaking News

Tag Archives: ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್

  ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಬುಧವಾರದಿಂದ ಎರಡು ದಿನ ಅಬ್ಬರ ಪ್ರಚಾರ ನಡೆಸಿದ್ದರು. ಈ ವೇಳೆ ಅವರು 99 ಡಿಗ್ರಿ ಜ್ವರದಿಂದ ಬಳಲುತ್ತಿದ್ದರು. ಈ ಜ್ವರದ ನಡುವೆಯೂ ರೋಡ್​ ಶೋ, ಸಮಾವೇಶದಲ್ಲಿ ಮತಪ್ರಚಾರ ನಡೆಸಿದ್ದರು. ಜ್ವರ ತಗ್ಗದ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ...

Read More »