Breaking News

Tag Archives: ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ. ಶಿವಮೊಗ್ಗ : ಕೊಟ್ಟ ಸಾಲವನ್ನು ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದು, ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ವೀಣಾ ಎಂಬ ಮಹಿಳೆ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂಪಾಯಿಗಳನ್ನು ಸಾಲವಾಗಿ ...

Read More »