Breaking News

Tag Archives: ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ.

ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ. ಶಿವಮೊಗ್ಗ : ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ರಬ್ಬರ್ ಕಾಡು ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ವಾಪಾಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಮನೆಯ ...

Read More »