Breaking News

Tag Archives: ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ.

ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ.

Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ. ಶಿವಮೊಗ್ಗ : ನರೇಗಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಪಿಳ್ಳೆಂಗೆರೆ ಗ್ರಾಮದಲ್ಲಿರುವ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿರುವುದರಿಂದ ಕಲ್ಯಾಣಿಗೆ ಮರುಜೀವ ಬಂದು ರಮಣೀಯವಾಗಿ ಕಾಣುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “100 ದಿನ ಜಲಶಕ್ತಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳನ್ನು ಗುರುತಿಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಪಿಳ್ಳಂಗೆರೆ ...

Read More »