Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ. ಶಿವಮೊಗ್ಗ : ನರೇಗಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಪಿಳ್ಳೆಂಗೆರೆ ಗ್ರಾಮದಲ್ಲಿರುವ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿರುವುದರಿಂದ ಕಲ್ಯಾಣಿಗೆ ಮರುಜೀವ ಬಂದು ರಮಣೀಯವಾಗಿ ಕಾಣುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “100 ದಿನ ಜಲಶಕ್ತಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳನ್ನು ಗುರುತಿಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಪಿಳ್ಳಂಗೆರೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv