Breaking News

Tag Archives: ಮಲೆನಾಡು ಭಾಗದ ಮೂತ್ರ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ ದಾರಿ ದೀಪವಾಗಿದೆ.

ಮಲೆನಾಡು ಭಾಗದ ಮೂತ್ರ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ ದಾರಿ ದೀಪವಾಗಿದೆ.

Www.cnewstv.in / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡು ಭಾಗದ ಮೂತ್ರ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ ದಾರಿ ದೀಪವಾಗಿದೆ. ಶಿವಮೊಗ್ಗ : ಎನ್.ಯು. ಆಸ್ಪತ್ರೆಯಲ್ಲಿ ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕೂಡ ಕಿಡ್ನಿ ಟ್ರಾನ್ಸ್ ಪ್ಲಾಂಟ್ (ಮೂತ್ರ ಪಿಂಡ ಕಸಿ) ಮಾಡಬಹುದು. ಈಗಾಗಲೇ 10ಕ್ಕೂ ಹೆಚ್ಚು ಮೂತ್ರ ಪಿಂಡ ಕಸಿಯನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ಮೂತ್ರ ...

Read More »