Breaking News

Tag Archives: ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

Cnewstv.in / 26.05.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್ ಶಿವಮೊಗ್ಗ : ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ನಗರದಲ್ಲಿ ಕಾಲುವೆಗಳು, ಚರಂಡಿಗಳಲ್ಲಿ ತುಂಬಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ಇದೇ ರೀತಿ ನೀರು ಸರಾಗವಾಗಿ ಹರಿದುಹೋಗಲು ಅಡ್ಡಿಯಾಗುವ ಅಡೆತಡೆಗಳನ್ನು ನಿವಾರಿಸಬೇಕು. ಇತ್ತೀಚಿನ ಅತಿವೃಷ್ಟಿಯಿಂದ ...

Read More »