Breaking News

Tag Archives: ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ

ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ

Cnewstv.in / 23.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ ಶಿವಮೊಗ್ಗ : ಸಧ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿನ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಕೆರೆಗಳ ಏರಿ ದುರ್ಬಲವಾಗಿರುವುದನ್ನು ಗುರುತಿಸಿ ತುರ್ತು ...

Read More »