Breaking News

Tag Archives: ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ.

ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ.

Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ. ಶಿವಮೊಗ್ಗ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ. ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ...

Read More »