ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಮೇಯರ್ ಆಗಿ ಸುವರ್ಣ ಶಂಕರ್ ಮತ್ತು ಉಪಮೇಯರ್ ಆಗಿ ಸುರೇಖಾ ಮುರುಳೀಧರ್ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ 11-30 ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಚುನಾವಣಾ ಅಧಿಕಾರಿಯಾಗಿ ವಿದ್ಯಾಕುಮಾರಿ ಹಾಗು ಪ್ರಾದೇಶಿಕ ಆಯುಕ್ತ N V ಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮೇಯರ್ ಚುನಾವಣೆಗೆ ಬಿಜೆಪಿಯ ಸುವರ್ಣ ಶಂಕರ್ ಮತ್ತು ಕಾಂಗ್ರೆಸ್ ನ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಸುವರ್ಣ ಶಂಕರ್ ಪರವಾಗಿ 26 ಮತಗಳು ಲಭ್ಯವಾದರೆ ಯಮುನಾ ರಂಗೇಗೌಡರಿಗೆ 12 ...
Read More »Tag Archives: ಮಹಾನಗರ ಪಾಲಿಕೆ
ಜನರು ಇಟ್ಟ ನಂಬಿಕೆ ಗೆ ನಾವು ಮೋಸ ಮಾಡಿಲ್ಲ, ಉತ್ತಮ ಆಡಳಿತ ನಡೆಸಿದ್ದೇವೆ- ಎಸ್ ಎನ್ ಚನ್ನಬಸಪ್ಪ
ಶಿವಮೊಗ್ಗ: ಇಂದು ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು ಮಹಾನಗರ ಪಾಲಿಕೆ ಉಪಮೇಯರ್ ಎಸ್ ಎನ್ ಚನ್ನಬಸಪ್ಪ,, ಮಹಾನಗರಪಾಲಿಕೆಯಲ್ಲಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಮಂಡಳಿ ಉತ್ತಮ ಕೆಲಸ ಮಾಡುವ ಮೂಲಕ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇವುಗಳನ್ನು ಮಾಡುವ ಸಂದರ್ಭದಲ್ಲಿ ನಾಗರಿಕರಿಗೆ ಒಂದಿಷ್ಟು ತೊಂದರೆಯಾಗಿರುವುದು ನಿಜ. ಆದರೆ ಅಭಿವೃದಿಯಾಗಬೇಕಾದರೆ ಸಣ್ಣಪುಟ್ಟ ತೊಂದರೆಗಳು ಸಹಜವಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತವೆ. ಈಗಾಗಲೇ ಅಭಿವೃದಿಯ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ಮುಂದಿನ ಎರಡು ವರ್ಷಗಳ ಅವಧಿ ಯಲ್ಲಿ ...
Read More »ತೆರೆದ ಮ್ಯಾನ್ಹೋಲ್ಗಳನ್ನು 10ದಿನಗಳ ಒಳಗಾಗಿ ಮುಚ್ಚದಿದ್ದರೆ ಕ್ರಿಮಿನಲ್ ಮೊಕದ್ದಮೆ: ಚಾರುಲತಾ ಸೋಮಲ್ ಎಚ್ಚರಿಕೆ
ಶಿವಮೊಗ್ಗ ನಗರದ ಹಲವು ವಾರ್ಡ್ಗಳ ವ್ಯಾಪ್ತಿಯಲ್ಲಿ ತೆರೆದ ಮ್ಯಾನ್ಹೋಲ್ಗಳು ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಮ್ಯಾನ್ಹೋಲ್ಗಳನ್ನು 10ದಿನಗಳ ಒಳಗಾಗಿ ಮುಚ್ಚದಿದ್ದರೆ ಸಂಬಂಧಪಟ್ಟ ವ್ಯಾಪ್ತಿಯ ಇಂಜಿನಿಯರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಎಚ್ಚರಿಕೆ ನೀಡಿದ್ದಾರೆ. ವಾರ್ಡ್ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ತೆರೆದ ಮ್ಯಾನ್ಹೋಲ್ಗಳು ಕಂಡು ಬಂದಿದ್ದು, ಅವುಗಳನ್ನು ತಕ್ಷಣ ಮುಚ್ಚುವಂತೆ ಸಂಬಂಧಪಟ್ಟ ಇಂಜಿನಿಯರ್ಗಳಿಗೆ ಎಚ್ಚರಿಕೆ ನೀಡಲಾಗಿದೆ. ತೆರೆದ ಮ್ಯಾನ್ಹೋಲ್ಗಳಿಂದಾಗಿ ಯಾವುದೇ ಅವಘಡಗಳು ಸಂಭವಿಸುವ ಮೊದಲೇ ಮುಚ್ಚಬೇಕು. ತೆರೆದ ಮ್ಯಾನ್ಹೋಲ್ನಿಂದ ಅವಘಡಗಳು ...
Read More »
C News TV Kannada News Online in cnewstv