Breaking News

Tag Archives: ಮಹಾನಗರ ಪಾಲಿಕೆ ಬಜೆಟ್ : ಆದರ್ಶ ವ್ಯಕ್ತಿಗಳ ಹೆಸರಿನ ಯೋಜನೆಗಳೆಲ್ಲ ವಿಫಲವಾಗಿ ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ.

ಮಹಾನಗರ ಪಾಲಿಕೆ ಬಜೆಟ್ : ಆದರ್ಶ ವ್ಯಕ್ತಿಗಳ ಹೆಸರಿನ ಯೋಜನೆಗಳೆಲ್ಲ ವಿಫಲವಾಗಿ ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆ ಬಜೆಟ್ : ಆದರ್ಶ ವ್ಯಕ್ತಿಗಳ ಹೆಸರಿನ ಯೋಜನೆಗಳೆಲ್ಲ ವಿಫಲವಾಗಿ ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಶಿವಮೊಗ್ಗ: ಮಹಾನಗರ ಪಾಲಿಕೆಯ ಬಜೆಟ್ ನಂತರದಲ್ಲಿ ಚರ್ಚೆಗೆ ಆಹ್ವಾನಿಸಿದ್ದರೂ ಕೂಡ ಆಡಳಿತ ಪಕ್ಷದ ಸದಸ್ಯರು ಪಲಾಯನ ಮಾಡಿರುವುದನ್ನು ಪಾಲಿಕೆ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಾರಿಯ ಪಾಲಿಕೆ ಬಜೆಟ್ ಜನವಿರೋಧಿಯಾಗಿದೆ. ನಿರೀಕ್ಷೆ ಸುಳ್ಳಾಗಿದೆ. ಸಮಸ್ಯೆಗಳ ಅಧ್ಯಯನವನ್ನೇ ಮಾಡಿಲ್ಲ. ಬಜೆಟ್‌ಪೂರ್ವ ಸಭೆಗಳಲ್ಲಿ ಸಾರ್ವಜನಿಕರು ನೀಡಿದ ಸಲಹೆಗಳ ಪರಿಗಣಿಸಿಲ್ಲ. ಮುಖ್ಯವಾಗಿ ...

Read More »