Cnewstv.in / 30.08.2021 / ಚಿತ್ತಾಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿತ್ತಾಪುರ : ಚಿತ್ತಾಪುರ ತಾಲೂಕಿನ ಬಳವಡಗಿ ಮತ್ತು ಕೊಂಚೂರು ಗ್ರಾಮಗಳಲ್ಲಿ ಮಳೆಯಿಂದಾಗಿ ಮತ್ತೆ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಕೊಂಚೂರು ಮತ್ತು ಬಳವಡಗಿ ಗ್ರಾಮಗಳಲ್ಲಿ ನಿರಂತರವಾಗಿ ಮಳೆ ಬಂದರೆ ಸೇತುವೆಗಳು ಸಂಪೂರ್ಣವಾಗಿ ಮುಳುಗಡೆಯಾಗುತ್ತದೆ. ಹಳ್ಳ ಉಕ್ಕಿದಾಗ ಬಳವಡಗಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕುಂಚೂರು ಗ್ರಾಮ ಹಳ್ಳದಿಂದ ಎತ್ತರದಲ್ಲಿರುವುದರಿಂದ ಸ್ವಲ್ಪಮಟ್ಟಿಗೆ ಸುರಕ್ಷಿತವಾಗಿದೆ. ನಿರಂತರವಾಗಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವುದರಿಂದ ಎರಡು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿದೆ. ವಾಡಿ ನಗರಕ್ಕೆ ರಸ್ತೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv