Breaking News

Tag Archives: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶೀಘ್ರವೇ ಗುಣಮುಖರಾಗಲಿ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶೀಘ್ರವೇ ಗುಣಮುಖರಾಗಲಿ, ಜಿಲ್ಲಾ ಜೆಡಿಎಸ್ ನಿಂದ ವಿಶೇಷ ಪೂಜೆ.

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶೀಘ್ರವೇ ಗುಣಮುಖರಾಗಲಿ, ಜಿಲ್ಲಾ ಜೆಡಿಎಸ್ ನಿಂದ ವಿಶೇಷ ಪೂಜೆ. ಶಿವಮೊಗ್ಗ : ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ನಾಡಿನ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ರವರ ಆರೋಗ್ಯ ಅತಿ ಶೀಘ್ರದಲ್ಲಿ ಗುಣಮುಖರಾಗಿ ನಾಡಿನ ಜನತೆಯ ಸೇವೆಗೆ ಸಿದ್ದರಾಗಲೆಂದು ಶ್ರಾವಣ ಶನಿವಾರದ ವಿಶೇಷ ದಿನದಂದು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆಬಿ ಪ್ರಸನ್ನ ...

Read More »