Breaking News

Tag Archives: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ : ಕೆ.ಬಿ.ಪ್ರಸನ್ನ ಕುಮಾರ್.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ : ಕೆ.ಬಿ.ಪ್ರಸನ್ನ ಕುಮಾರ್.

Cnewstv.in / 18.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ : ಕೆ.ಬಿ.ಪ್ರಸನ್ನ ಕುಮಾರ್. ಶಿವಮೊಗ್ಗ : 40 ಪರ್ಸೆಂಟ್ ಲಂಚದ ಹಗರಣದಲ್ಲಿ ಶಿವಮೊಗ್ಗ ಶಾಸಕ , ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕ್ರಿಮಿನಲ್ ಕೃತ್ಯವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ನಡೆಸಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರಾದ ಕೆ.ಬಿ.ಪ್ರಸನ್ನಕುಕಮಾರ್ ಆರೋಪಿಸಿದ್ದಾರೆ. ಲಂಚ ದಾಹದಿಂದ ನೊಂದು ...

Read More »