Breaking News

Tag Archives: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ

Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ.  ಶಿವಮೊಗ್ಗ: ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಯಾವ ನೈತಿಕತೆಯೂ ಶಾಸಕ ಈಶ್ವರಪ್ಪ ಅವರಿಗೆ ಇಲ್ಲ. ಪದೇ ಪದೇ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಶಾಸಕ ಈಶ್ವರಪ್ಪ ಅವರು ಸಹನೆ ಕಳೆದುಕೊಂಡು ಬಹಳ ವರ್ಷಗಳೇ ಆಗಿವೆ. ಸಿದ್ದರಾಮಯ್ಯ ಅವರನ್ನು ಹೀಯಾಳಿಸಲು ಹೊರಟಾಗಲೇ ಅವರ ಶಕ್ತಿ ...

Read More »